*ಬೆಳಗಾವಿ ಅಧಿವೇಶನ: ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ*
ಸಿಎಂ ಸಿದ್ದರಾಮಯ್ಯ ಮಾಹಿತಿ ಪ್ರಗತಿವಾಹಿನಿ ಸುದ್ದಿ: ಅಧಿವೇಶನದಲ್ಲಿ ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಗದಗ್ ಜಿಲ್ಲೆಯ ರೋಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಕ್ಫ್ ವಿಚಾರದಲ್ಲಿ ಬಿ.ವೈ.ವಿಜಯೇಂದ್ರ 150 ಕೋಟಿ ಆ ಮಿಷದ ಒಡ್ಡಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಾನಪ್ಪಾಡಿ ಅವರು ಅವರದೇ ವಿಡಿಯೊದಲ್ಲಿ ನೀಡಿದ ಹೇಳಿಕೆ … Continue reading *ಬೆಳಗಾವಿ ಅಧಿವೇಶನ: ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ*
Copy and paste this URL into your WordPress site to embed
Copy and paste this code into your site to embed