Belagavi NewsBelgaum News

*ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ; ಮೂವರ ಸ್ಥಿತಿ ಚಿಂತಾಜನಕ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಚಿಕ್ಕೋಡಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸೇರಿದಂತೆ ಮೂವರ ಸ್ಥಿತಿ ಚಿಂತಾಜನಕಾವಾಗಿದೆ.

ಲಾರಿ-ಕಾರು ಹಾಗೂ 2 ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಮಹಾಲಿಂಗಪುರ-ನಿಪ್ಪಾಣಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಈ ಭಾಗದಲ್ಲಿ ಒಂದೆಡೆ ಮಳೆ ಸುರಿಯುತ್ತಿದ್ದು, ಮಳೆಯ ನಡುವೆಯೇ ಸರಣಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button