Kannada NewsKarnataka NewsLatest

ಇಡಿ ಅಧಿಕಾರಿಗಳಿಂದ ಆನಂದ್ ಅಪ್ಪುಗೋಳ್ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಾರ್ವಜನಿಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಂಗೊಳ್ಳಿ ರಾಯಣ್ಣ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ, ಖ್ಯಾತ ನಿರ್ಮಾಪಕ ಆನಂದ್ ಅಪ್ಪುಗೋಳ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಳಗಾವಿ ನಗರದಲ್ಲಿರುವ ಸಂಗೊಳ್ಳಿ ರಾಯಣ್ಣ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದ ಆನಂದ್ ಬಾಲಕೃಷ್ಣ ಅಪ್ಪುಗೋಳ್ ವಿರುದ್ಧ 250 ಕೋಟಿ ಸಾರ್ವಜನಿಕರ ಹಣ ವಂಚನೆ ಮಾಡಿದ ಆರೋಪ ಕೇಳಿಬಂದಿತ್ತು.

Home add -Advt

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಡಿ ಅಧಿಕಾರಿಗಳು ಆನಂದ್ ಅಪ್ಪುಗೋಳ್ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಸವೇಶ್ವರ ಕಾಲೇಜಿನಲ್ಲಿ ಕೊರೊನಾ ಸ್ಫೋಟ

Related Articles

Back to top button