*ಎಟಿಎಂ ಕಳ್ಳತನವಾದಾಗ ಸೆಕ್ಯೂರಿಟಿ ಇರಲಿಲ್ಲ: ಕಮಿಷನರ್ ಯಡಾ ಮಾರ್ಟಿನ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಸಾಂಬ್ರಾ ಗ್ರಾಮದಲ್ಲಿ ನಡೆದ ಎಟಿಎಂ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಲು ಪ್ರತ್ಯೇಕ ಮೂರು ತಂಡಗಳನ್ನು ರಚನೆ ಮಾಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರು ತಿಳಿಸಿದ್ದಾರೆ. ಕಳ್ಳತನ ನಡದ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಮೂವರು ಮುಸುಕುಧಾರಿಗಳು ಕಟರ್ ಉಪಯೋಗಿಸಿ ಕಳ್ಳತನ ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲು ಆರೋಪಿಗಳು ಸಿಸಿಟಿವಿ ಕ್ಯಾಮರಾಗೆ … Continue reading *ಎಟಿಎಂ ಕಳ್ಳತನವಾದಾಗ ಸೆಕ್ಯೂರಿಟಿ ಇರಲಿಲ್ಲ: ಕಮಿಷನರ್ ಯಡಾ ಮಾರ್ಟಿನ್*
Copy and paste this URL into your WordPress site to embed
Copy and paste this code into your site to embed