*ಬೈಲಹೊಂಗಲದಲ್ಲಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೈಲಹೊಂಗಲ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ. ಮಂಗಲ ಭರಮನಾಯಕ (50) ಹಾಗೂ ಚಾಲಕ ಸಂಪಗಾಂವ ಗ್ರಾಮದ ಶ್ರೀಶೈಲ ಸಿದ್ದನಗೌಡ ನಾಗನಗೌಡರ (40) ಮೃತರು.Home add -Advt ಗಯಾಳುಗಳಾದ ರಾಯನಾಯ್ಕ ಭರಮನಾಯ್ಕರ, ಗಂಗವ್ವ ರಾಯನಾಯ್ಕರ ಭರಮನಾಯ್ಕರ, ಮಂಜುಳಾ ಶ್ರೀಶೈಲ ನಾಗನಗೌಡರ, ಇಂಚಲ ಗ್ರಾಮದ ಸುಭಾನಿ ಲಾಲಸಾಬ ವಕ್ಕುಂದ ಅವರನ್ನು ಚಿಕಿತ್ಸೆಗಾಗಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading *ಬೈಲಹೊಂಗಲದಲ್ಲಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*