*ಬೆಳಗಾವಿ ಮಾದರಿಯಲ್ಲಿ ಸಂತಿ ಬಸ್ತವಾಡ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಹೇಳಿಕೆ Home add -Advt ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ಮಾದರಿಯಲ್ಲಿ ಸಂತಿ ಬಸ್ತವಾಡ ಗ್ರಾಮ ಅಭಿವೃದ್ಧಿಯಾಗುತ್ತಿದೆ. ನಾನು ಶಾಸಕಿಯಾದ ಬಳಿಕ ಈ ಗ್ರಾಮ ಸಮಗ್ರ ಅಭಿವೃದ್ಧಿ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸಂತಿ ಬಸ್ತವಾಡ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಸಮಾರಂಭದಲ್ಲಿ ಭಾಗವಹಿಸಿ … Continue reading *ಬೆಳಗಾವಿ ಮಾದರಿಯಲ್ಲಿ ಸಂತಿ ಬಸ್ತವಾಡ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed