Kannada NewsLatest

ಬೆಳಗಾವಿ ಗಡಿಯಲ್ಲಿ ಭೀಕರ ಅಪಘಾತ; ಇಬ್ಬರ ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿದ್ಯುತ್ ಕಂಬಕ್ಕೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಗೆ ಬೆಂಕಿಹೊತ್ತಿಕೊಂಡಿದ್ದು, ಇಬ್ಬರು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಗೋಕಾಕ್  ಸಮೀಪು ಉತ್ತೂರು ಕ್ರಾಸ್ ನಲ್ಲಿ ನಡೆದಿದೆ.

ಇಲ್ಲಿನ ಮುದೋಳ-ಯಾದವಾಡ ರಸ್ತೆಯ ಉತ್ತೂರು ಫ್ಯಾಕ್ಟರಿ ಬಳಿ ಈ ದುರಂತ ಸಂಭವಿಸಿದೆ. ಮೃತರನ್ನು ಯಾದವಾಡ ನಿವಾಸಿಗಳಾದ ಗಾಣಿಗೇರ (70) ಹಾಗೂ ಅಣ್ಣವ್ವ ಗಾಣಿಗೇರ (58) ಎಂದು ಗುರುತಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button