*ಬೆಳಗಾವಿ: ಕರೆಂಟ್ ಶಾಕ್ ಗೆ ಕಂಬದ ಮೇಲೆಯೇ ಪ್ರಾಣ ಬಿಟ್ಟ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ವಿದ್ಯುತ್ ಲೈನ್ ದುರಸ್ತಿ ವೇಳೆ ಕರೆಂಟ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಕಂಬದ ಮೇಲೇಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ವಿದ್ಯುತ್ ಲೈನ್ ಸರಿಪಡಿಸಲು ಹೆಸ್ಕಾಂ ಸಿಬ್ಬಂದಿ ಕೆಳಗೆ ನಿಂತು ವ್ಯಕ್ತಿಯನ್ನು ವಿದ್ಯುತ್ ಕಂಬ ಹತ್ತಿಸಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿ ವ್ಯಕ್ತಿ ಕರೆಂಟ್ ಕಂಬದ ಮೇಲೇ ಜೀವ ಬಿಟ್ಟಿದ್ದಾರೆ. ಹೆಸ್ಕಾಂ ಅಧಿಕರಿಗಳ ನಿರ್ಲಕ್ಷವೇ ಘಟನೆಗೆ ಕಾರಣ ಎಂದು ಮೃತನ ಕುಟುಂಬದವರು ಕಣ್ಣೀರಿಟ್ಟಿದ್ದಾರೆ. ಸಿದ್ದರಾಮ ಮೃತ ವ್ಯಕ್ತಿ. ಕಳೆದ 6 ತಿಂಗಳಿಂದ … Continue reading *ಬೆಳಗಾವಿ: ಕರೆಂಟ್ ಶಾಕ್ ಗೆ ಕಂಬದ ಮೇಲೆಯೇ ಪ್ರಾಣ ಬಿಟ್ಟ ವ್ಯಕ್ತಿ*