Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗುತ್ತಿಗೆದಾರನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಬೇಸತ್ತು ಅಧಿಕಾರಿಗಳ ಮುಂದೆಯೇ ಗುತ್ತಿಗೆದಾರ ನಾಗಪ್ಪ ಬಂಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Home add -Advt

ಅಸ್ವಸ್ಥನಾಗಿದ್ದ ನಾಗಪ್ಪ ನನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.


Related Articles

Back to top button