ಜಲಾಶಯಗಳಲ್ಲಿ ನೀರಿನ ಪ್ರಮಾಣ ಕೊರತೆ; ಮಿತವಾಗಿ ನೀರು ಬಳಸಲು ಸೂಚನೆ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನೀರು ಅಮೃತ ಸಮಾನ ಸಂಪನ್ಮೂಲ. ಅಗತ್ಯಕ್ಕೆ ಅನುಗುಣವಾಗಿ ಮಿತವಾಗಿ ನೀರನ್ನು ಬಳಕೆ ಮಾಡುವ ಜವಾಬ್ದಾರಿ ಎಲ್ಲ ನಾಗರಿಕರದ್ದಾಗಿದೆ. ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವ ಹಿಡಕಲ್ ಜಲಾಶಯ ಹಾಗೂ ರಕ್ಕಸಕೊಪ್ಪದಲ್ಲಿ ನೀರಿನ ಸಂಗ್ರಹದ ಪ್ರಮಾಣ ಮಳೆ ಇಲ್ಲದೆ ಕೊರತೆಯಾಗಿರುವುದರಿಂದ ದಿನನಿತ್ಯದ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಹಾಗಾಗಿ ನೀರನ್ನು ಮಿತವಾಗಿ ಬಳಸುವಂತೆ ಕೆಯುಐಡಿಎಫ್ಸಿ ಮನವಿ ಮಾಡಿದೆ.Home add -Advt ಜಲಾಶಯಗಳಲ್ಲಿ ನೀರಿನ ಪ್ರಮಾಣ … Continue reading *ಬೆಳಗಾವಿ ಜನತೆಯಲ್ಲಿ ಮನವಿ*
Copy and paste this URL into your WordPress site to embed
Copy and paste this code into your site to embed