*ಬೆಳಗಾವಿಯಲ್ಲಿ ಘೋರ ಘಟನೆ: ಬೀದಿನಾಯಿ ದಾಳಿಗೆ ನರಳಿ ನರಳಿ ಪ್ರಾಣಬಿಟ್ಟ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ಈ ಬಗ್ಗೆ ಸಾಕಷ್ಟು ದೂರುಗಳು ಬಂದರೂ, ಜನರ ಆಕ್ರೋಶ ವ್ಯಕ್ತವಾದರೂ ಸಂಬಂಧಪಟ್ತ ಅಧಿಕಾರಿಗಳು ಮಾತ್ರ ಬೀದಿನಾಯಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿಲ್ಲ. ಬೆಳಗಾವಿಯಲ್ಲಿ ಬೀದಿನಾಯಿ ದಾಳಿಗೆ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿವಶಂಕರ್ ಬಸವೆಣ್ಣಪ್ಪ ಪರಸಪ್ಪಗೋಳ ಮೃತ ದುರ್ದೈವಿ. ಆರು ತಿಂಗಳ ಹಿಂದೆ ಶಿವಶಂಕರ್ ಗೆ ಬೀದಿನಾಯಿ ಕಚ್ಚಿತ್ತು. ಇದರಿಂದ ನಂಜುಹೆಚ್ಚಾಗಿ ಊಟ, ನೀರು … Continue reading *ಬೆಳಗಾವಿಯಲ್ಲಿ ಘೋರ ಘಟನೆ: ಬೀದಿನಾಯಿ ದಾಳಿಗೆ ನರಳಿ ನರಳಿ ಪ್ರಾಣಬಿಟ್ಟ ವ್ಯಕ್ತಿ*
Copy and paste this URL into your WordPress site to embed
Copy and paste this code into your site to embed