*ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ; ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ ಆವರಿಸಿದ್ದು, ರೈತರ ಬೆಳೆಗಳಿಗೆ ನೀರಿಲ್ಲದೇ ಪರಿತಪಿಸುವಂತಾಗಿದೆ. ಅಲ್ಲದೇ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಮಲಪ್ರಭಾ ಜಲಾಶಯದಿಂದ ಕಾಲುಗೆ ನೀರು ಬಿಡಲಾಗಿದೆ. ಬುಧವಾರ ನಡೆದ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಸಮಿತಿಯ ಅಧ್ಯಕ್ಷರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 15 ದಿನಗಳ ಕಾಲ ನೀರು ಬಿಡಲು ಆದೇಶ ನೀಡಿದ್ದರು.Home add -Advt ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಹೆಚ್.ಕೋನರೆಡ್ಡಿ ಸೇರಿದಂತೆ ಹಲವರು ಮಲಪ್ರಭಾ ಜಲಾಶಯದಿಂದ ಬಲದಂಡೆ ಕಾಲುವೆಗೆ … Continue reading *ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ; ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ*