Kannada NewsLatest

ಚಿಕ್ಕೋಡಿಯಲ್ಲಿ ರೈತರ ಮೇಲೆ ಲಾಠಿ ಪ್ರಹಾರ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿತ್ತನೆ ಬೀಜ ಕೊಳ್ಳಲು ರೈತ ಸಂಪರ್ಕ ಕೇಂದ್ರದ ಮುಂದೆ ಮುಗಿ ಬಿದ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.

ಬಿತ್ತನೆ ಬೀಜ ಕೊಂಡುಕೊಳ್ಳಲೆಂದು 8 ಗ್ರಾಮದ ರೈತರು ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತಿದ್ದರು. ದೈಹಿಕ ಅಂತರ ಮರೆತು ಕೋವಿಡ್ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿತ್ತು.

ಶುಕ್ರವಾರದಿಂದಲೇ ಬೆಳಗಾವಿಯಲ್ಲಿ ಲಾಕ್ ಡೌನ್: ಈ ಬಾರಿ ಮತ್ತೊಂದು ದಿನ ಹೆಚ್ಚು
ಸುಮ್ಮನೆ ಕೂರುವ ಮಾತೇ ಇಲ್ಲ; ಯೋಗೇಶ್ವರ್ ರನ್ನು ಕೈಬಿಡಬೇಕು ಎಂದ ರೇಣುಕಾಚಾರ್ಯ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button