*ಬೆಳಗಾವಿ: ಭೀಕರ ಪ್ರವಾಹಕ್ಕೆ ನದಿಯಲ್ಲಿ ತೇಲಿ ಬರುತ್ತಿವೆ ಎಮ್ಮೆಗಳ ಕಳೇಬರಹ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ 7 ನದಿಗಳ ಅಬ್ಬರಕ್ಕೆ ಭೀಕರ ಪ್ರವಾಹವುಂಟಾಗಿದ್ದು, ನೂರಾರು ಗ್ರಾಮಗಳೇ ಸಂಪೂರ್ಣ ಮುಳುಗಡೆಗಾವೆ. ಸಾವಿರಾರು ಕುಟುಂಬಗಳು ಬೀದಿ ಪಾಲಾಗಿವೆ. ಜನ-ಜಾನುವಾರುಗಳು ಅತಂತ್ರವಾಗಿದ್ದು, ಸಂಕಷ್ಟ ಎದುರಾಗಿದೆ. ಪ್ರವಾಹದ ಅಬ್ಬರಕ್ಕೆ ಸಿಲುಕಿ ಜಾನುವಾರುಗಳು ಸಾವನ್ನಪ್ಪುತ್ತಿದ್ದು, ನದಿ, ಹಳ್ಳ-ಕೊಳ್ಳಗಳಲ್ಲಿ ದನಗಳ ಕಳೇಬರಹ ತೆಲಿ ಬರುತ್ತಿವೆ. ಮೂಡಲಗಿ ತಾಲೂಕಿನ ವಡೇರಟ್ಟಿ ಗ್ರಾಮದಲ್ಲಿ ನದಿ ನೀರಿನಲ್ಲಿ ಎಮ್ಮೆಗಳ ಮೃತದೇಹ ತೇಲಿ ಬಂದಿವೆ. ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿರುವ ಎಮ್ಮೆಗಳು ನದಿ ನೀರಿನಲ್ಲಿ ತೇಲಿ ಬಂದಿದ್ದು, ಗ್ರಾಮಸ್ಥರು ನೆರೆಯ ಭೀಕರತೆ ಎಷ್ಟಿದೆ ಎಂಬುದನ್ನು … Continue reading *ಬೆಳಗಾವಿ: ಭೀಕರ ಪ್ರವಾಹಕ್ಕೆ ನದಿಯಲ್ಲಿ ತೇಲಿ ಬರುತ್ತಿವೆ ಎಮ್ಮೆಗಳ ಕಳೇಬರಹ*