*ಬಂಗಾರ, ಬೆಳ್ಳಿ ಹೊಸದರಂತೆ ಮಾಡಿಕೊಡುವುದಾಗಿ ಹೇಳಿ ಒಡವೆಗಳನ್ನು ಕದ್ದು ಕಲ್ಲು ಕೊಟ್ಟು ಎಸ್ಕೇಪ್ ಆದ ಕಳ್ಳ*

ಪ್ರಗತಿವಾಹಿನಿ ಸುದ್ದಿ; ಮೂಡಲಗಿ: ಹಳೆಯ ತಾಮ್ರ, ಬೆಳ್ಳಿ, ಬಂಗಾರ ಆಭರಣ ಹೊಸದರಂತೆ ಮಾಡಿ ಕೊಡುತ್ತೇನೆ ಎಂದು ನಂಬಿಸಿ ಬಂಗಾರ ಬದಲು ಕಲ್ಲು ಕೊಟ್ಟು ಕಳ್ಳ ಪರಾರಿಯಾದ ಘಟನೆ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಜನತಾ ಪ್ಲಾಟ್ ನಲ್ಲಿ ನಡೆದಿದೆ. ಜನತಾ ಪ್ಲಾಟ್ ನಿವಾಸಿ ಸರಕಾರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಲಕ್ಕಪ್ಪ ಪೂಜೇರಿ ಮನೆಗೆ ಬೈಕ್ ನಲ್ಲಿ ಬಂದ ವ್ಯಕ್ತಿಯೋರ್ವ ಹಳೆಯ ತಾಮ್ರ, ಬೆಳ್ಳಿ, ಬಂಗಾರ ಆಭರಣ ಹೊಸದರಂತೆ ಹೊಳೆಯುವಂತೆ ಮಾಡಿ ಕೊಡುತ್ತೇನೆ ಎಂದು ನಂಬಿಸಿದ್ದ. ಲಕ್ಕಪ್ಪ … Continue reading *ಬಂಗಾರ, ಬೆಳ್ಳಿ ಹೊಸದರಂತೆ ಮಾಡಿಕೊಡುವುದಾಗಿ ಹೇಳಿ ಒಡವೆಗಳನ್ನು ಕದ್ದು ಕಲ್ಲು ಕೊಟ್ಟು ಎಸ್ಕೇಪ್ ಆದ ಕಳ್ಳ*