*ಭೂಮಿ ವಶಪಡಿಸಿಕೊಂಡು ಪರಿಹಾರ ನೀಡದ ಹಿನ್ನೆಲೆ: ಆರೋಗ್ಯ ಇಲಾಖೆ ಅಧಿಕಾರಿಯ ಕಾರು ಜಪ್ತಿ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕಾಗಿ ೬೦ ವರ್ಷಗಳ ಹಿಂದೆ ಭೂಮಿ ವಶಪಡಿಸಿಕೊಂಡು ಸಂತ್ರಸ್ತರಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಕಾರು ಜಪ್ತಿ ಮಾಡಿದ ಘಟನೆ ನಡೆದಿದೆ. ಹಿರೇಬಾಗೇವಾಡಿ ಗ್ರಾಮದಲ್ಲಿ ೧೮೯೪ರ ಬ್ರಿಟೀಷ್ ಕಾಯ್ದೆ ಅನುಸರಿಸಿ ಫಕೀರಪ್ಪ ದುರ್ಗಪ್ಪ ತಳವಾರ ಅವರ ೩೧ ಗುಂಟೆ, ಮಲ್ಲಿಕಾರ್ಜುನ ತಳವಾರ ಅವರ ೧ ಎಕರೆ ೨ ಗುಂಟೆ, ಅಶೋಕತಾಯಿ ತಳವರ ಅವರ ೩೦ ಗುಂಟೆ … Continue reading *ಭೂಮಿ ವಶಪಡಿಸಿಕೊಂಡು ಪರಿಹಾರ ನೀಡದ ಹಿನ್ನೆಲೆ: ಆರೋಗ್ಯ ಇಲಾಖೆ ಅಧಿಕಾರಿಯ ಕಾರು ಜಪ್ತಿ*
Copy and paste this URL into your WordPress site to embed
Copy and paste this code into your site to embed