*BREAKING: ಬೆಳಗಾವಿಯಲ್ಲಿ ಘೋರ ದುರಂತ: ಎಪಿಎಂಸಿ ಮಾರುಕಟ್ಟೆಗೆ ಬಂದಿದ್ದ ಗೂಡ್ಸ್ ವಾಹನ ಚಾಲಕ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಹೃದಯಾಘಾತದಿಂದ ಸಾವಿನ ಸರಣಿ ರಾಜ್ಯದಲ್ಲಿ ಮುಂದುವರೆದಿದೆ. ಇದೀಗ ಬೆಳಗಾವಿ ಜಿಲ್ಲೆಗೂ ಕಾಲಿಟ್ಟಿದೆ. ಎಪಿಎಂಸಿಗೆ ಬಂದಿದ್ದ ಗೂಡ್ಸ್ ವಾಹನ ಚಾಲಕರೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಸವದತ್ತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಈ ದುರಂತ ಸಂಭವಿಸಿದೆ. ಅಶೋಕ್ ಜೀರಿಗವಾಡ (48) ಮೃತ ದುರ್ದೈವಿ. ಮೃತ ಅಶೋಕ್ ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ. ಇಂದು ಬೆಳಿಗ್ಗೆ ಎಪಿಎಂಸಿ ಮಾರುಕಟ್ಟೆಗೆ ಹೆಸರು ಕಾಳು ತಂದಿದ್ದರು. ಈ ವೇಳೆ ಏಕಾಏಕಿ ಎದೆನೋವು … Continue reading *BREAKING: ಬೆಳಗಾವಿಯಲ್ಲಿ ಘೋರ ದುರಂತ: ಎಪಿಎಂಸಿ ಮಾರುಕಟ್ಟೆಗೆ ಬಂದಿದ್ದ ಗೂಡ್ಸ್ ವಾಹನ ಚಾಲಕ ಹೃದಯಾಘಾತದಿಂದ ಸಾವು*