*ಬೆಳಗಾವಿಯಲ್ಲಿ ಭಾರಿ ಮಳೆ; 40ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ; ಹಬ್ಬನಹಟ್ಟಿ ಆಂಜನೇಯ ದೇವಾಲಯ ಮುಳುಗಡೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಲಾತ್ರಿ ಹಳ್ಲದ ನೀರು ಅಪಾಯದ ಮತ್ಟದಲ್ಲಿ ಹರಿಯುತ್ತಿದ್ದು, ಸಿಂಧನೂರು-ಹೆಮ್ಮಡಗಾ ರಾಜ್ಯ ಹೆದ್ದಾರಿ ನದಿಯಂತಾಗಿದೆ. ಸಿಂಧನೂರು-ಹೆಮ್ಮಡಗಾ ರಾಜ್ಯ ಹೆದ್ದಾರಿಯ ಮಂತುರ್ಗಾ ಗ್ರಾಮದ ಬಳಿಯ ಅಲಾತ್ರಿ ಹಳ್ಳ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿದೆ. ಪರಿಣಾಮ ಖಾನಾಪುರ ತಾಲ್ಲೂಕಿನ ಗುಂಜಿ ಹೋಬಳಿಯ ನಲವತ್ತಕ್ಕೂ ಹೆಚ್ಚು ಗ್ರಾಮಗಳಿಗೆ ಸಂಚಾರ ಕಡಿತವಾಗಿದೆ. ಹಳ್ಳದ ನೀರು ರಸ್ತೆಯ ಮೇಲೆ ನಿಂತಿರುವುದರಿಂದ ತಾತ್ಕಾಲಿಕವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಪೊಲೀಸರು ಬ್ಯಾರಿಕೇಡ್ … Continue reading *ಬೆಳಗಾವಿಯಲ್ಲಿ ಭಾರಿ ಮಳೆ; 40ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ; ಹಬ್ಬನಹಟ್ಟಿ ಆಂಜನೇಯ ದೇವಾಲಯ ಮುಳುಗಡೆ*