*ಮದುವೆ ಸಮಾರಂಭದಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಪ್ರಕರಣ; ಫುಡ್ ಪಾಯಿಸನ್ ನಿಂದ ದೃಷ್ಟಿಯನ್ನೇ ಕಳೆದುಕೊಂಡ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮದುವೆ ಸಮಾರಂಭದಲ್ಲಿ ಊಟ ಮಾಡಿದ್ದ ಗ್ರಾಮಸ್ಥರಲ್ಲಿ ನೂರಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಬಳಲುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ವ್ಯಕ್ತಿ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹಿರೇಕೋಡಿ ಗ್ರಾಮದ ಹೊರವಲಯದಲ್ಲಿ ಪಟೇಲ್ ಕುಟುಂಬದ ಮದುವೆ ಸಮರಂಭದಲ್ಲಿ ಊಟ ಮಾಡಿ ಮನೆಗೆ ವಾಪಸ್ ಆಗಿದ್ದ ನೂರಾರು ಜನರು ವಾಂತಿ ಭೇದಿಯಿಂದ ತೀವ್ರ ಅಸ್ವಸ್ಥರಾಗಿದ್ದರು. ಅಸ್ವಸ್ಥರಾದ ಹಲವರು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನು ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ವಸ್ಥರಾಗಿದ್ದ … Continue reading *ಮದುವೆ ಸಮಾರಂಭದಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಪ್ರಕರಣ; ಫುಡ್ ಪಾಯಿಸನ್ ನಿಂದ ದೃಷ್ಟಿಯನ್ನೇ ಕಳೆದುಕೊಂಡ ವ್ಯಕ್ತಿ*