Kannada NewsKarnataka NewsLatestUncategorized

*ಹುಕ್ಕೇರಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ಕಾಡಾನೆ ಪ್ರತ್ಯಕ್ಷ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ಕಾಡಾನೆ ಪ್ರತ್ಯಕ್ಷವಾಗಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

Home add -Advt

ರವಿವಾರ ಮುಂಜಾನೆ ಉಳ್ಳಾಗಡ್ಡಿ ಖಾನಾಪೂರ ಗ್ರಾಮದ ಸಮೀಪ ಕಾಡಾನೆಯೋಂದು ಪ್ರತ್ಯಕ್ಷವಾಗಿದ್ದು ಬೆಳಗಾವಿ ಅರಣ್ಯ ಇಲಾಖೆಯ ಎಸಿಎಫ್ ಮಲ್ಲಿನಾಥ ಕುಸುನಾಳ ಹಾಗೂ ಸಿಬ್ಬಂದಿ ಸೇರಿ ಆನೆಯನ್ನು ಮರಳಿ ಕಾಡಿಗೆ ಓಡಿಸಲು ಯಶಸ್ವಿಯಾಗಿದ್ದಾರೆ.

ಈ ಆನೆಯು ಮಹಾರಾಷ್ಟ್ರದ ಅರಣ್ಯ ಪ್ರದೇಶದಿಂದ ಹಲವು ಬಾರಿ ಈಕಡೆಗೆ ಬಂದಿದೆ ಎನ್ನಲಾಗುತ್ತಿದೆ.

https://pragati.taskdun.com/d-k-shivakumarsiddharaiahcongressclp-meetingvidhanasabha-election/


Related Articles

Back to top button