Kannada NewsLatest

ನಮ್ಮ ದಾಂಪತ್ಯದಲ್ಲಿ ಬಿರುಕು ಅಚ್ಚರಿಯಾಗಿದೆ – ಕೆ.ಕಲ್ಯಾಣ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಮ್ಮ ದಾಂಪತ್ಯ ಜೀವನದಲ್ಲಿ ಬಿರುಕು ಬಂದಿರುವುದು ಅಚ್ಚರಿಯಾಗಿದೆ. ಈ ಗೊಂದಲ ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂದು ಚಿತ್ರಸಾಹಿತಿ ಕೆ.ಕಲ್ಯಾಣ್ ತಿಳಿಸಿದ್ದಾರೆ.

ನನ್ನ ಪತ್ನಿ ನನ್ನ ಮೇಲೆ ಕೆಲವೊಂದು ಆರೋಪ ಮಾಡಿದ್ದಾಳೆ. ಆ ಆರೋಪಗಳಿಗೆ ನಾನು ಸುದ್ದಿಗೀಷ್ಠಿಯಲ್ಲಿ ಸ್ಪಷ್ಟನೆ ನೀಡುತ್ತೇನೆ. ವಾಸ್ತವಾಂಶ, ಸತ್ಯ, ಧರ್ಮ ಯಾವತ್ತೂ ಇರುತ್ತೆ ಎಂದು ಹೇಳಿದ್ದಾರೆ.

ಪತಿ-ಪತ್ನಿ ಜಗಳ ದಾಂಪತ್ಯದಲ್ಲಿ ಸಹಜ. ಆದರೆ ಅದು ವಿಪರೀತಕ್ಕೆ ಹೋಗಿ ಬೇರೆ ಬೇರೆ ತಿರುವು ಪಡೆಯುತ್ತಿದ್ದಾಗ ಈ ಬಗ್ಗೆ ಸ್ಪಷ್ಟನೆ ನೀಡಬೇಕಾಗುತ್ತದೆ. ಅಲ್ಲದೇ ನನ್ನ ಪತ್ನಿಗೆ ಕೌನ್ಸಲಿಂಗ್ ಮಾಡಿದರೆ ಸರಿಯಾಗುತ್ತೆ. ನಾನು ಈಗಲೂ ನನ್ನ ಪತ್ನಿ ಜೊತೆ ಮಾತನಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

2 ಗಂಟೆ ಕೌನ್ಸಿಲಿಂಗ್ ಮಾಡಿದರೆ ಪತ್ನಿ ಸರಿ ಹೋಗ್ತಾಳೆ, ಅವಳು ಕೆಟ್ಟವಳಲ್ಲ – ಕೆ.ಕಲ್ಯಾಣ್

ತುರ್ತು ಪತ್ರಿಕಾಗೋಷ್ಠಿ ಕರೆದ ಕೆ.ಕಲ್ಯಾಣ್

ನನ್ನ ಹೆಂಡತಿ ಕಿಡ್ನ್ಯಾಪ್ ಆಗಿದ್ದಾಳೆ ಎಂದ ಪ್ರೇಮಕವಿ; ಉಲ್ಟಾ ಹೊಡೆದ ಪತ್ನಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button