Latest

ಕಾಗವಾಡ ಯುವಕನ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಬೈಕ್ ಸವಾರನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕಾತ್ರಾಳ ರಸ್ತೆಯಲ್ಲಿ ನಡೆದಿದೆ.

26 ವರ್ಷದ ಚಿಂತಾಮಣಿ ಕೊಲೆಯಾದ ದುರ್ದೈವಿ. ಐನಾಪೂರದಿಂದ ಕಾತ್ರಾಳ ಕಡೆಗೆ ತೆರಳುವಾಗ ಲಾಂಗ್ ನಿಂದ ಹೊಡೆದು ಕೊಲೆ ಮಾಡಲಾಗಿದೆ.

ಮೃತ ಚಿಂತಾಮಣಿ 8 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ. ಎರಡು ತಿಂಗಳ ಹಿಂದಷ್ಟೇ ಐನಾಪೂರ ಗ್ರಾಮದಲ್ಲಿ ಮೆಡಿಕಲ್ ಶಾಪ್ ತೆಗೆದಿದ್ದ. ಕೆಲಸ ಮುಗಿಸಿ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಆತನನ್ನು ಹತ್ಯೆ ಮಾಡಿದ್ದಾರೆ.
ಬಿಜೆಪಿ ನಾಯಕರ ಜತೆ ಅಮಿತ್ ಶಾ ಸಭೆಯಲ್ಲಿ ಬದಲಾವಣೆ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button