*ಬೆಳಗಾವಿ: ಟೈರ್ ಟ್ಯೂಬ್ ಮೇಲೇರಿ ನದಿ ದಾಟಿ ಶಾಲೆಗೆ ತೆರಳುತ್ತಿರುವ ವಿದ್ಯಾರ್ಥಿಗಳು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಅಬ್ಬರಕ್ಕೆ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಇನ್ನು ಹಲವೆಡೆಗಳಲ್ಲಿ ಶಾಲೆಗಳು ನಡೆಯುತ್ತಿವೆ. ಮಳೆ ಅವಾಂತರ, ತುಂಬಿ ಹರಿಯುತ್ತಿರುವ ನದಿಯಲ್ಲಿ ಮಕ್ಕಳು ಜೀವದ ಹಂಗು ತೊರೆದು ನದಿ ದಾಟಿ ಶಾಲೆಗೆ ತೆರಳುತ್ತಿರುವ ಪರಿಸ್ಥಿತಿ ಕಂಡುಬಂದಿದೆ. ಕಿತ್ತೂರು ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ಕೆರೆ ತುಂಬಿ ಹಿನ್ನೀರು ಗ್ರಾಮದ ತುಂಬೆಲ್ಲ ಆವರಿಸಿಕೊಂಡಿದೆ. ಇದರಿಂದ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಗ್ರಾಮಸ್ಥರು ಹೊರ ಹೋಗಬೇಕೆಂದರೆ ನದಿಯಲ್ಲಿ ಈಜಿ ಇಲ್ಲವೇ ಟೈರ್ … Continue reading *ಬೆಳಗಾವಿ: ಟೈರ್ ಟ್ಯೂಬ್ ಮೇಲೇರಿ ನದಿ ದಾಟಿ ಶಾಲೆಗೆ ತೆರಳುತ್ತಿರುವ ವಿದ್ಯಾರ್ಥಿಗಳು*