*ಬೆಳಗಾವಿಯಲ್ಲೊಂದು ವಿನೂತನ ಕಾರ್ಯಕ್ರಮ: ಸಾವಿರ ಫಲಾನುಭವಿಗಳ ಮನೆ ಬಾಗಿಲಿಗೆ ಸರಕಾರಿ ಸೌಲಭ್ಯ*
ಸಿದ್ದರಾಮಯ್ಯ ಕನಸು ಸಾಕಾರ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಪ್ರಗತಿವಾಹಿನಿ ಸುದ್ದಿ: ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ವಿಳಂಬವಿಲ್ಲದೆ, ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ವಿನೂತನ ಕಾರ್ಯಕ್ರಮ ಬೆಳಗಾವಿಯಲ್ಲಿ ಭಾನುವಾರ ನಡೆಯಿತು.Home add -Advt ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಒಂದು ಸಾವಿರಕ್ಕಿಂತ ಹೆಚ್ಚು ಜನರಿಗೆ ವಿವಿಧ ಸೌಲಭ್ಯಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರಿ ವಿತರಿಸಿದರು. ಸರಕಾರಿ ಸೌಲಭ್ಯಗಳು ಮನೆಬಾಗಿಲಿಗೆ ತಲುಪಬೇಕು. ಗ್ರಾಮೀಣ ಕ್ಷೇತ್ರದ ಜನರು ಮುಗ್ದರಿದ್ದು … Continue reading *ಬೆಳಗಾವಿಯಲ್ಲೊಂದು ವಿನೂತನ ಕಾರ್ಯಕ್ರಮ: ಸಾವಿರ ಫಲಾನುಭವಿಗಳ ಮನೆ ಬಾಗಿಲಿಗೆ ಸರಕಾರಿ ಸೌಲಭ್ಯ*
Copy and paste this URL into your WordPress site to embed
Copy and paste this code into your site to embed