*ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಿಮೆ ಯೋಜನೆ ಜಾರಿಗೆ ಜಿಲ್ಲಾಡಳಿತದಿಂದ ಕಡಿವಾಣ; MES ನಾಲ್ಕು ಕೇಂದ್ರಗಳಿಗೆ ಬೀಗ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಮಹಾರಾಷ್ಟ್ರದ ವಿಮೆ ಯೋಜನೆ ಜಾರಿಗೆ ಬೆಳಗಾವಿ ಜಿಲ್ಲಾಡಳಿತದ ಲಗಾಮು ಹಾಗಿದ್ದು, ನಾಲ್ಕು ಎಮ್ ಈ ಎಸ್ ಕೇಂದ್ರಗಳಿಗೆ ಬೀಗ ಜಡಿದಿರುವ ಬೆಳಗಾವಿ ಜಿಲ್ಲಾಡಳಿತದ ಕ್ರಮ ಶ್ಲಾಘನೀಯ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚದರಂಗಿ ತಿಳಿಸಿದ್ದಾರೆ. ಕರ್ನಾಟಕದ ಬೆಳಗಾವಿ, ಕಾರವಾರ, ಕಲಬುರ್ಗಿ ಹಾಗೂ ಬೀದರ ಜಿಲ್ಲೆಗಳ 865 ಹಳ್ಳಿ ಪಟ್ಟಣಗಳ ಮರಾಠಿ ಭಾಷಿಕರಿಗಾಗಿ ತನ್ನ ಮಹಾತ್ಮಾ ಫುಲೆ ಜನಾರೋಗ್ಯ ಯೋಜನೆಯನ್ನು ಜಾರಿಗೆ ತರಲು ಹೊರಟಿದ್ದ ಮಹಾರಾಷ್ಟ್ರದ ಯೋಜನೆಗೆ … Continue reading *ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಿಮೆ ಯೋಜನೆ ಜಾರಿಗೆ ಜಿಲ್ಲಾಡಳಿತದಿಂದ ಕಡಿವಾಣ; MES ನಾಲ್ಕು ಕೇಂದ್ರಗಳಿಗೆ ಬೀಗ*