Latest

ಎಸ್.ನಾರಾಯಣ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –   ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ, ನಿರ್ದೇಶಕ  ಎಸ್.ನಾರಾಯಣ್ ಅವರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

2023ರಲ್ಲಿ ನಡೆಯಲಿರುವ ಚುನಾವಣೆಗೆ ‘ಕೈ’ ಬಲಗೊಳ್ಳುತ್ತಿದ್ದು, ಹೊಸಹರಿವುಗಳೊಂದಿಗೆ ಪಕ್ಷವು ಮತ್ತಷ್ಟು ಬಲಗೊಳ್ಳುತ್ತಿದೆ. ಕಾಂಗ್ರೆಸ್‌ನ ತತ್ವಾದರ್ಶಗಳಿಂದ ಪ್ರೇರಿತರಾಗಿ ಕಾಂಗ್ರೆಸ್ ಸೇರುತ್ತಿರುವುದಾಗಿ ಅವರು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾಲಾರ್ಪಣೆ ಮಾಡಿ, ಕಾಂಗ್ರೆಸ್ ಧವಜ ನೀಡಿ ನಾರಾಯಣ ಹಾಗೂ ಅವರ ಬೆಂಬಲಿಗರನ್ನು ಕಾಂಗ್ರೆಸ್ ಗೆ ಸ್ವಾಗತಿಸಿದರು.

ನಿರ್ದೇಶಕ ಎಸ್.ನಾರಾಯಣ್-ಡಿ.ಕೆ.ಶಿವಕುಮಾರ್ ಭೇಟಿ; ಕಾಂಗ್ರೆಸ್ ಸೇರಲು ಒಲವು

Home add -Advt

ರಾಜ್ಯದ 18 ಅಧಿಕಾರಿಗಳ ಮನೆ ಮೇಲೆ ಎಸಿಬಿ ಏಕಕಾಲಕ್ಕೆ ದಾಳಿ; ಇಲ್ಲಿದೆ ಅಧಿಕಾರಿಗಳ ವಿವರ

Related Articles

Back to top button