*ಬೆಳಗಾವಿ: ಮತ್ತೋರ್ವ ವ್ಯಕ್ತಿ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೂಡಲಗಿ ತಾಲೂಕಿನ ಹೂಸಯರಗುದ್ರಿ ಗ್ರಾಮದ ನಿವಾಸಿಯಾದ ಕೃಷ್ಣಾ ನಾಗಪ್ಪಾ ಮಾದರ (28) ನಾಪತ್ತೆಯಾಗಿರುವವರು. ಜೂನ್.15 ರಂದು ಮದ್ಯಾಹ್ನ 1 ಗಂಟೆಗೆ ಯಾರಿಗೂ ಹೇಳದೆ ಮನೆಯಿಂದ ಹೋದವನು ಮರಳಿ ಮನೆಗೆ ಬಂದಿಲ್ಲ ಎಂದು ಇವರ ಸಹೋದರ ಸುಭಾಷ ನಾಗಪ್ಪ ಮಾದರ ಪೊಲೀಸರಿಗೆ ದೂರು ನೀಡಿದ್ದಾರೆ. ಕುಲಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಪಟ್ಟಿ:ಎತ್ತರ 5. ಅಡಿ 7 … Continue reading *ಬೆಳಗಾವಿ: ಮತ್ತೋರ್ವ ವ್ಯಕ್ತಿ ನಾಪತ್ತೆ*