Kannada NewsLatest

*ಬೆಳಗಾವಿ: ಮತ್ತೋರ್ವ ವ್ಯಕ್ತಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವ್ಯಕ್ತಿಯೋರ್ವನನ್ನು ಬರ್ಬವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ನಂದಗಡ ವ್ಯಾಪ್ತಿಯಲ್ಲಿ ನಡೆದಿದೆ.

ಯಲ್ಲಪ್ಪ ಶಾಂತರಾಮ ಗುರವ (33) ಮೃತ ವ್ಯಕ್ತಿ. ಆಸ್ತಿ ವಿವಾದ, ಹಳೇ ಧ್ವೇಷದ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

*ನೀರಾವರಿ ದಶಕ ಘೋಷಿಸಿದ ಸಿಎಂ ಬೊಮ್ಮಾಯಿ*

https://pragati.taskdun.com/cm-basavaraj-bomaiyadagiri-neeravari-dashaka/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button