*ಬೆಳಗಾವಿಯಲ್ಲಿ ಲಾಂಗು, ಮಚ್ಚು ಹಿಡಿದು ರೀಲ್ಸ್ ಮಾಡಿದ ಯುವಕರು: ಎಸ್ ಪಿ ಖಡಕ್ ವಾರ್ನಿಂಗ್*
ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ಬಿಗ್ ಬಾಸ್ ಸ್ಫರ್ಧಿಗಳಾದ ವಿನಯ್ ಹಾಗೂ ರಜತ್ ಲಾಂಗ್ ಹಿಡಿದು ರೀಲ್ಸ್ ಮಾಡಿ ಬಂಧನಕ್ಕೀಡಾಗಿ ಜಾಮೀನು ಮೇಲೆ ಹೊರ ಬಂದಿರುವ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಬೆಳಗಾವಿಯಲ್ಲಿಯೂ ಯುವಕರ ಗುಂಪು ಲಾಂಗು, ಮಚ್ಚು, ಪಿಸ್ತೂಲ್ ಹಿಡಿದು ರೀಲ್ಸ್ ಮಾಡಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯುವಕರ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ ಪಿ ಭೀಮಾಶಂಕರ್ ಗುಳೇದ್, ಕೆಲ ಯುವಕರು ಕೈಯಲ್ಲಿ ಮಚ್ಚು, ಮೇಲ್ನೋಟಕ್ಕೆ ಆಟಿಕೆಯ … Continue reading *ಬೆಳಗಾವಿಯಲ್ಲಿ ಲಾಂಗು, ಮಚ್ಚು ಹಿಡಿದು ರೀಲ್ಸ್ ಮಾಡಿದ ಯುವಕರು: ಎಸ್ ಪಿ ಖಡಕ್ ವಾರ್ನಿಂಗ್*
Copy and paste this URL into your WordPress site to embed
Copy and paste this code into your site to embed