*ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ವಿರುದ್ಧ ಸಿಡಿದೆದ್ದ ಬೆಳಗಾವಿ ಜನ*

ಇನ್ನೂ ‘ಸ್ಮಾರ್ಟ್‌’ ಆಗದ ಅಧಿಕಾರಿಗಳು ಹಾಗೂ ಬಿಜೆಪಿ ಶಾಸಕ ಅಭಯ್‌ ಪಾಟೀಲ ವಿರುದ್ಧ ಗುಡುಗಿದ ಸಾರ್ವಜನಿಕರು; ಶೀಘ್ರವೇ ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಸಚಿವ ಸತೀಶ್‌ ಜಾರಕಿಹೊಳಿ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದ ಪ್ರಮುಖ ನಗರಗಳಲ್ಲಿ ಒಂದಾದ ಕುಂದಾನಗರಿ ಬೆಳಗಾವಿಯಲ್ಲಿ ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ಹಾಗೂ ಅವ್ಯವಹಾರ ಮಾಡಿರುವುದನ್ನು ಖಂಡಿಸಿ ಬೆಳಗಾವಿ ನಾಗರಿಕರ ಹಿತರಕ್ಷಣಾ ಒಕ್ಕೂಟ ವತಿಯಿಂದ ಛತ್ರಪತಿ ಶಿವಾಜಿ ಗಾರ್ಡನ್‌ ಹತ್ತಿರ ಪ್ರತಿಭಟನೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಮನವಿ … Continue reading *ಸ್ಮಾರ್ಟ್‌ ಸಿಟಿ ಕಳಪೆ ಕಾಮಗಾರಿ ವಿರುದ್ಧ ಸಿಡಿದೆದ್ದ ಬೆಳಗಾವಿ ಜನ*