*ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ವಿರುದ್ಧ ಸಿಡಿದೆದ್ದ ಬೆಳಗಾವಿ ಜನ*
ಇನ್ನೂ ‘ಸ್ಮಾರ್ಟ್’ ಆಗದ ಅಧಿಕಾರಿಗಳು ಹಾಗೂ ಬಿಜೆಪಿ ಶಾಸಕ ಅಭಯ್ ಪಾಟೀಲ ವಿರುದ್ಧ ಗುಡುಗಿದ ಸಾರ್ವಜನಿಕರು; ಶೀಘ್ರವೇ ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಸಚಿವ ಸತೀಶ್ ಜಾರಕಿಹೊಳಿHome add -Advt ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದ ಪ್ರಮುಖ ನಗರಗಳಲ್ಲಿ ಒಂದಾದ ಕುಂದಾನಗರಿ ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ಹಾಗೂ ಅವ್ಯವಹಾರ ಮಾಡಿರುವುದನ್ನು ಖಂಡಿಸಿ ಬೆಳಗಾವಿ ನಾಗರಿಕರ ಹಿತರಕ್ಷಣಾ ಒಕ್ಕೂಟ ವತಿಯಿಂದ ಛತ್ರಪತಿ ಶಿವಾಜಿ ಗಾರ್ಡನ್ ಹತ್ತಿರ ಪ್ರತಿಭಟನೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ … Continue reading *ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ವಿರುದ್ಧ ಸಿಡಿದೆದ್ದ ಬೆಳಗಾವಿ ಜನ*
Copy and paste this URL into your WordPress site to embed
Copy and paste this code into your site to embed