Kannada NewsLatest

ಬೆಳಗಾವಿಯಲ್ಲಿ ಘೋರ ಕೃತ್ಯ; ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯನ್ನೇ ಕೊಂದ ಕಿರಾತಕ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಳಗಾವಿಯ ರಾಯಭಾಗದಲ್ಲಿ ನಡೆದಿದೆ.

ಆರೋಪಿ ಅಮೀರ್ ದಾರ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಆರೋಪಿ ಯುವತಿಗೆ ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡಿ ಪೀಡಿಸುತ್ತಿದ್ದ. ಯುವತಿ ನಿರಾಕರಿಸಿದ್ದಾಳೆ. ಟ್ಯೂಷನ್ ಮುಗಿಸಿ ಶಿಕ್ಷಕರ ಮನೆಯಿಂದ ವಾಪಸ್ ಅಗುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ.

Home add -Advt

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಡಾಮಿನೋಸ್ ವ್ಯವಸ್ಥಾಪಕನಿಂದ ಮಹಿಳಾ ಸಹೋದ್ಯೋಗಿ ಮೇಲೆ ಹಲ್ಲೆ

Related Articles

Back to top button