*ಬೆಳಗಾವಿ: ಅಂತರಾಜ್ಯ ಕಳ್ಳರ ಬಂಧನ; ಅಪಾರ ಪ್ರಮಾಣದ ಚಿನ್ನಾಭರಣ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಗೋಕಾಕ: ಕಳೆದ ವರ್ಷ ನಡೆದ ಗೋಕಾಕ ತಾಲೂಕಿನ ಹಲವೆಡೆ ನಡದ ಕಳ್ಳತನ ಪ್ರಕರಣ ಭೇದಿಸುವಲ್ಲಿ ಗೋಕಾಕ ವೃತ್ತ ಪೋಲಿಸರು ಸಫಲರಾಗಿದ್ದು, ಅಂತರಾಜ್ಯ ಕಳ್ಳರನ್ನು ಬಂಧಿಸಿ 55.60 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ 11-11-2022ರಂದು ವಿವೇಕಾನಂದ ನಗರದ ಪ್ರಕಾಶ ಲಕ್ಷ್ಮಣ ತೋಳಿನವರ ಹಾಗೂ 23-5-2023ರಂದು ತವಗ ಗ್ರಾಮದ ಶ್ರೀ ಬೀರೇಶ್ವರ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ ನಡೆದಿತ್ತು. ಬೆಳಗಾವಿ ಎಸ್‌ಪಿ ಸಂಜೀವ ಪಾಟೀಲ ಈ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿ ಗೋಕಾಕ ಸಿಪಿಐ ಗೋಪಾಲ ರಾಠೋಡ … Continue reading *ಬೆಳಗಾವಿ: ಅಂತರಾಜ್ಯ ಕಳ್ಳರ ಬಂಧನ; ಅಪಾರ ಪ್ರಮಾಣದ ಚಿನ್ನಾಭರಣ ವಶಕ್ಕೆ*