*ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ: ಎತ್ತಿನ ಬಂಡಿ ಹರಿದು ಯುವಕ ಸಾವು*
ಪ್ರಗತಿವಾಹಿನಿ ಸುದ್ದಿ: ಎತ್ತಿನ ಬಂಡಿ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬಸವನ ಕುಡುಚಿ ಗ್ರಾಮದಲ್ಲಿ ನಡೆದಿದೆ.Home add -Advt 27 ವರ್ಷದ ಅಪ್ಪಣ್ಣ ಪಾಟೀಲ್ ಮೃತ ಯುವಕ. ಸೋಮವಾರ ಬಸವಣ್ಣನ ಜಾತ್ರೆಯಲ್ಲಿ ಯುವಕನ ಮೇಲೆ ಎತ್ತಿನ ಬಂಡಿ ಹರಿದು ಅವಘಡ ಸಂಭವಿಸಿತ್ತು. ಯುವಕ ಗಂಭೀರವಾಗಿ ಗಾಯಗೊಂಡಿದ್ದ. ಗಾಯಾಳುವನ್ನು ಬೆಳಗಾವಿ ಖಾಅಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾರೆ. *ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದು ಹೋದ ಟ್ರ್ಯಾಕ್ಟರ್: ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed