*ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಶನ್ ನೂತನ ಪದಾಧಿಕಾರಿಗಳ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಷನ್‌ನ 9ನೇ ವಾರ್ಷಿಕ ಮಹಾಸಭೆ ಬೆಳಗಾವಿಯ ಶಹಾಪುರದ ದೈವಜ್ಞ ಮಂಗಲ ಕಾರ್ಯಾಲಯದಲ್ಲಿ  ನಡೆಯಿತು.  ಸಭೆಯಲ್ಲಿ 150 ಕ್ಕೂ ಹೆಚ್ಚು ಆಜೀವ ಸದಸ್ಯರು ಭಾಗವಹಿಸಿದ್ದರು. ಕಾರ್ಯದರ್ಶಿ ಸೌರಭ್ ರೇವಣಕರ್ ವರದಿಯನ್ನು ಮಂಡಿಸಿದರು. ಖಜಾಂಚಿ ಪ್ರಶಾಂತ್ ರೇವಣಕರ್ ಲೆಕ್ಕಪತ್ರ ಪುಸ್ತಕಗಳು ಮತ್ತು ಬ್ಯಾಲೆನ್ಸ್ ಶೀಟ್ ಅನ್ನು ಮಂಡಿಸಿದರು. ಅಧ್ಯಕ್ಷ ವೈಭವ್ ವೆರ್ಣೇಕರ್ ಸಂಘದ ಸಾಧನೆಗಳು ಮತ್ತು ಬೆಳವಣಿಗೆಗಳ ಕುರಿತು ವಿವರಿಸಿದರು. ದಯಾನಂದ ನೇತಲ್ಕರ್ ಅವರ ನೇತೃತ್ವದಲ್ಲಿ 2026- 29ರ ಹೊಸ ಆಡಳಿತ ಮಂಡಳಿಯನ್ನು ಆಯ್ಕೆ ಮಾಡಲಾಯಿತು.  ಒಟ್ಟು 25 ಸದಸ್ಯರ ಹೊಸ … Continue reading *ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಶನ್ ನೂತನ ಪದಾಧಿಕಾರಿಗಳ ಆಯ್ಕೆ*