Kannada NewsKarnataka NewsLatest

ಬೆಳಗಾವಿ -ಕಿತ್ತೂರು – ಧಾರವಾಡ ರೈಲ್ವೆ ಯೋಜನೆಗೆ ಕೇಂದ್ರ ಒಪ್ಪಿಗೆ – ಸುರೇಶ ಅಂಗಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – 927.40 ಕೋಟಿ ರೂ. ವೆಚ್ಚದ ಬೆಳಗಾವಿ – ಕಿತ್ತೂರು – ಧಾರವಾಡ ರೈಲ್ವೆ ಯೋಜನೆಗೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. 73 ಕಿಮೀ ಉದ್ದದ ಈ ಯೋಜನೆ ಬಹುಕಾಲದ ಬೇಡಿಕೆಯಾಗಿತ್ತು.

ಬೆಳಗಾವಿ, ದೋಸೂರು, ಕಣವಿಕರವಿನಕೊಪ್ಪ, ಬಾಗೇವಾಡಿ, ಎಂ.ಕೆ.ಹುಬ್ಬಳ್ಳಿ,  ಹುಲಿಕಟ್ಟಿ, ಕಿತ್ತೂರು, ತೇಗೂರು, ಮಮ್ಮಿಗಟ್ಟಿ, ಕ್ಯಾರಕೊಪ್ಪ ಮತ್ತು ಧಾರವಾಡ ಸ್ಟೇಶನ್ ಗಳನ್ನು ಈ ಲೈನ್ ಹೊಂದಲಿದೆ.

ರೂಟ್ ಮ್ಯಾಪ್ ನ್ನು ಸುರೇಶ ಅಂಗಡಿ ಬಿಡುಗಡೆಗೊಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button