*ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಕಳ್ಳರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ತಿಲಕವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ.  ​ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಬಂಗಾರ ಕಳವು ಪ್ರಕರಣವನ್ನು ತನಿಖೆ ನಡೆಸಿದ ಪೊಲೀಸರ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.Home add -Advt ಅನಗೋಳದ ಇಂದಿರಾ ನಗರ ನಿವಾಸಿ ​ತುಷಾರ ಮಾರುತಿ ಕರನ್ನವರ (22), ಹಾಗೂ ಅನಗೋಳದ ರಘುನಾಥ ಪೇಠ ನಿವಾಸಿ ​ಯಲ್ಲಪ್ಪ ಗಜಾನನ ಮುಗಳಿ (28) ಬಂಧಿತ ಆರೋಪಿಗಳು. ಈ ಇಬ್ಬರ ಕಳ್ಳರು ​ಅನಗೋಳದ ಶಿವಶಕ್ತಿ ನಗರದ … Continue reading *ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಕಳ್ಳರ ಬಂಧನ*