
ಪ್ರಗತಿವಾಹಿನಿ ಸುದ್ದಿ, ಬೆಳಗಾವಿಮಂಗಳವಾರ ನಡೆಯಲಿರುವ ಲೋಕಸಭಾ ಚುನಸವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಇಂದು ಬೈಕ್ ರ್ಯಾಲಿ ನಡೆಸಿದರು.
ದಕ್ಷಿಣದಲ್ಲಿ ಶಾಸಕ ಅಭಯ ಪಾಟೀಲ ಹಾಗೂ ಉತ್ತರದಲ್ಲಿ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ರ್ಯಾಲಿ ನಡೆಯಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ, ಸಂಸದ, ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ, ಎಂ.ಬಿ.ಜಿರಲಿ, ಕಿರಣ ಜಾಧವ ಹಾಗೂ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿದ್ದರು.

Read Next
9 hours ago
*ಸೆಪ್ಟೆಂಬರ್ 12ಕ್ಕೆ ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮ : ಅಧ್ಯಕ್ಷರಾದ ಡಾ.ತಿಮ್ಮೇಗೌಡ*
11 hours ago
*ಸತೀಶ್ ಜಾರಕಿಹೊಳಿ ಪಿಎ ನಿವಾಸದ ಮೇಲೂ ಇಡಿ ದಾಳಿ*
12 hours ago
*ವಿಧಾಸೌಧದಲ್ಲಿ “ಶತಕದ ಪಥ, ಪ್ರಗತಿಯ ರಥ” ವಿಶೇಷ ಕಾರ್ಯಕ್ರಮ*
12 hours ago
*ಸರ್ಕಾರಕ್ಕೆ 100 ದಿನ ಪೂರ್ಣಗೊಳ್ಳುವ ಹೊತ್ತಿನಲ್ಲೇ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಲಾಗುತ್ತಿದೆ: ಸಿಎಂ ಕಿಡಿ*
13 hours ago
*ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ದಾಳಿ; ರಮೇಶ್ ಜಾರಕಿಹೊಳಿ, ಲಖನ್ ಮನೆ ಮೇಲೆ ಯಾಕೆ ಇಡಿ ದಾಳಿ ಇಲ್ಲ? ಬಿ.ಕೆ.ಹರಿಪ್ರಸಾದ್ ಪ್ರಶ್ನೆ*
15 hours ago
*ಮೊಬೈಲ್, ಟಿವಿಗೆ ಸಮಯ ವ್ಯರ್ಥ ಮಾಡದೆ ಜ್ಞಾನಾರ್ಜನೆಗೆ ಆದ್ಯತೆ ನೀಡಿ: ವಿದ್ಯಾರ್ಥಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಕರೆ*
15 hours ago
*ಮೈಶುಗರ್ ಕಾರ್ಖಾನೆಯಲ್ಲಿ ದುರಂತ: ಬಾಯ್ಲರ್ ಗೆ ಬಿದ್ದ ಕಾರ್ಮಿಕ ಸಾವು*
17 hours ago
*ಕೆಪಿಎಸ್ಸಿ ಅಭ್ಯರ್ಥಿ ಮನೆ ಮೇಲೆ ಸಿಐಡಿ ಅಧಿಕಾರಿಗಳ ದಾಳಿ*
17 hours ago
*ಶತದಿನದ ಸಂಭ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರ: ಅಧಿಕಾರ ವಹಿಸಿಕೊಂಡ ಬಳಿಕ ಕೈಗೊಂಡ ಮಹತ್ವದ ಯೋಜನೆಗಳು*
18 hours ago




