*ಬೆಳಗಾಂವ್ ಶುಗರ್ಸ್ ಕಾರ್ಖಾನೆಗೆ ರೂವಾಂಡಾ ದೇಶದ ಉನ್ನತ ಮಟ್ಟದ ನಿಯೋಗ ಭೇಟಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾಂವ್ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಗೆ ಪೂರ್ವ ಆಫ್ರಿಕಾದ ರೂವಾಂಡಾ ದೇಶದ ಹೈ ಕಮಿಷನರ್ ಜಾಕ್ವೆಲಿನ್ ಮುಕಂಜಿರಾ ಮತ್ತು ರೂವಾಂಡಾದ ರಾಜತಾಂತ್ರಿಕ ಮೊಹನ ಸುರೇಶ ಅವರ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿತು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಸತೀಶ ಜಾರಕಿಹೊಳಿ, ಯರಗಟ್ಟಿ ಶುಗರ್ಸ್ ಪ್ರೈ. ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸತೀಶ ಶುಗರ್ಸ್ ಹಾಗೂ ಬೆಳಗಾಂವ್ ಶುಗರ್ಸ್ ಕಾರ್ಖಾನೆಗಳ ನಿರ್ದೇಶಕರಾದ ರಾಹುಲ ಜಾರಕಿಹೊಳಿಯವರು, ಬೆಳಗಾಂ ಶುಗರ್ಸ್ ಮತ್ತು ಸತೀಶ ಶುಗರ್ಸ್ ಕಾರ್ಖಾನೆಗಳ … Continue reading *ಬೆಳಗಾಂವ್ ಶುಗರ್ಸ್ ಕಾರ್ಖಾನೆಗೆ ರೂವಾಂಡಾ ದೇಶದ ಉನ್ನತ ಮಟ್ಟದ ನಿಯೋಗ ಭೇಟಿ*