*ಗಣಪತಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸಾರ್ವಜನಿಕರ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ: ಕಿಡಿಗೇಡಿಗಳು ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿ ನಡೆದಿದೆ. ಇಲ್ಲಿನ ಪುರಸಭೆ ಗಣಪತಿ, ಶ್ರೀ ವರಸಿದ್ಧಿ ವಿನಾಯಕ ದೇಗುಲ ಎಂದರೆ ಪ್ರಸಿದ್ಧವಾದ ಗಣಪತಿ. ಕಿಡಿಗೇಡಿಗಳ್ಯಾರೋ ಗಣಪತಿ ದೇವರಿಗೆ ಎರಡು ಚಪ್ಪಲಿ ಇಟ್ಟಿದ್ದಾರೆ. ಇಂದು ಬೆಳಿಗ್ಗೆ ಭಕ್ತರು ದೇವಸ್ಥಾನಕ್ಕೆ ಬಂದಾಗ ಗಣಪತಿ ಮೂರ್ತಿ ಮೇಲಿರುವ ಚಪ್ಪಲಿ ಕಂಡು ಆಘಾತಗೊಂಡಿದ್ದಾರೆ. ಇದೆಂತಹ ಅಪಚಾರ. ದೇವರಿಗೆ ಚಪ್ಪಲಿ ಇಟ್ಟು ಹೊಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. … Continue reading *ಗಣಪತಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸಾರ್ವಜನಿಕರ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed