*ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ*

ಮೂರು ಒಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ಡಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ವರ್ಚುವಲ್ ಮೂಲಕ ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆ ನಡುವಿನ ಇನ್ನೂ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ … Continue reading *ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ*