Kannada NewsKarnataka NewsLatest

*ಹಾಡಹಗಲೇ ಪ್ರಾವಿಜನ್ ಸ್ಟೋರ್ ಮಾಲೀಕನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಹಾಡಹಗಲೇ ಪ್ರಾವಿಜನ್ ಸ್ಟೋರ್ ಮಾಲೀಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಾದೇಶ್ ಕೊಲೆಯಾಗಿರುವ ವ್ಯಕ್ತಿ. ಬೆಂಗಳೂರಿನ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಏರ್ ಗನ್, ಚಾಕು ಸಮೇತ ಮನೆಗೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt


Related Articles

Back to top button