*ಮುಲಾಜಿಲ್ಲದೇ ಒತ್ತುವರಿ ತೆರವುಗೊಳಿಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮಳೆ ಅವಾಂತರದಿಂದ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದ್ದ ಬೆಂಗಳೂರಿನ ಮಳೆ ಹಾನಿ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು. ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು.Home add -Advt ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ ಕುಳಿತಿದ್ದೀರಾ ಎಂದು … Continue reading *ಮುಲಾಜಿಲ್ಲದೇ ಒತ್ತುವರಿ ತೆರವುಗೊಳಿಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*