*ನಾಳೆ ಬಹುತೇಕ ಪ್ರದೇಶಗಳಲ್ಲಿ ನೀರು ಸರಬರಾಜು ಸ್ಥಗಿತ*
ಪ್ರಗತಿವಾಹಿನಿ ಸುದ್ದಿ: ಜೂನ್ 19ರಂದು ನಾಳೆ ಬೆಂಗಳೂರುನ ಬಹುತೇಕ ಪ್ರದೇಶಗಳಲ್ಲಿ ನೀರು ಸರಬರಾಜು ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಹಿತಿ ನೀಡಿದೆ. ಜೂನ್ 19ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 20ರ ಬೆಳಿಗ್ಗೆ 6 ಗಂಟೆಯವರೆಗೆ ನಗರದ ಬಹುತೇಕ ಕಡೆಗಳಲ್ಲಿ ನೀರು ಸರಬರಾಜು ಸ್ಥಗಿತಗೊಳ್ಳಲಿದೆ. ಕಾವೇರಿ 5ನೇ ಹಂತದ ಕಾಮಗಾರಿ ಹಾಗೂ ವಿದ್ಯುತ್ ನಿರ್ವಹಣೆಗೆ ಕಾವೇರಿ ನೀರು ಸರಬರಾಜು ಸ್ಥಗಿತ ಅನಿವಾರ್ಯ. ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1ರಿಂದ ಹಂತ … Continue reading *ನಾಳೆ ಬಹುತೇಕ ಪ್ರದೇಶಗಳಲ್ಲಿ ನೀರು ಸರಬರಾಜು ಸ್ಥಗಿತ*
Copy and paste this URL into your WordPress site to embed
Copy and paste this code into your site to embed