ಪ್ರಗತಿವಾಹಿನಿ ಸುದ್ದಿ: ಬರೋಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕಪ್ ಗೆದ್ದುಕೊಂಡಿದ್ದು, ಕೈಯಲ್ಲಿ ಕಪ್ ಹಿಡಿದು ತಂಡ ಬೆಂಗಳೂರಿಗೆ ಆಗಮಿಸಿದೆ. ಅಹಮದಾಬಾದ್ ನಿಂದ ವಿಶೇಷ ವಿಮಾನದಲ್ಲಿ ಹೆಚ್ ಎ ಎಲ್ ಏರ್ ಪೋರ್ಟ್ ಗೆ ಬಂದಿಳಿದ ವಿರಾಟ್ ಕೊಹ್ಲಿ ಸೇರಿದಂತೆ ಆರ್ ಸಿಬಿ ತಂಡದ ಆಟಗಾರರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಿದರು. ಹೆಚ್ ಎ ಎಲ್ ಹೊರ ಭಾಗದಲ್ಲಿ ಹಾಗೂ ರಸ್ತೆಯುದ್ಧಕ್ಕೂ ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದು, ಆರ್ ಸಿಬಿ … Continue reading *IPL ಕಪ್ ಹಿಡಿದು ಬೆಂಗಳೂರಿಗೆ ಆಗಮಿಸಿದ RCB ತಂಡ: ಆಟಗಾರರಿಗೆ ಅದ್ಧೂರಿ ಸ್ವಾಗತ: ಮುಗಿಲುಮುಟ್ಟಿದ ಅಭಿಮಾನಿಗಳ ಹರ್ಷೋದ್ಘಾರ*
Copy and paste this URL into your WordPress site to embed
Copy and paste this code into your site to embed