Kannada NewsKarnataka NewsLatest

*ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಇತಿಹಾಸ ಪ್ರಸಿದ್ಧ ಬೆಂಗಳೂರು ಕರಕ ಮಹೋತ್ಸಕ್ಕೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 15ರಿಂದ 23ವರೆಗೆ ಕರಗ ಮಹೋತ್ಸವ ನಡೆಯಲಿದೆ.

ಏಪ್ರಿಲ್ 23ರ ಚೈತ್ರ ಪೂರ್ಣಮಿಯಂದು ಕರ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ ಅವರು 14ನೇ ಬಾರಿ ಕರಗ ಹೊರುತ್ತಿದ್ದಾರೆ

ಧರ್ಮರಾಯಸ್ವಾಮಿ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ನಡೆಸಿದ ಸಭೆಯಲ್ಲಿ ಜ್ಞಾನೇಂದ್ರ ಅವರನ್ನು ಕರಗ ಹೊರುವ ನಿಟ್ಟಿನಲ್ಲಿ ಆಯ್ಕೆ ಮಾಡಲಾಯಿತು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button