*ಬೆಂಗಳೂರಿನಲ್ಲಿ ಭಾರಿ ಮಳೆ: ಬಿಬಿಎಂಪಿ ಕಂಟ್ರೋಲ್ ರೂಂ ಗೆ ಭೇಟಿ ನೀಡಿ ಪರಿಹಾರ ಕ್ರಮ ಪರಿಶೀಲಿಸಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಮಂಗಳವಾರ ಸಂಜೆ ಭೇಟಿ ನೀಡಿ, ಬೆಂಗಳೂರಿನಲ್ಲಿ ಸುರಿಯುತ್ತಿರುವ ಸತತ ಮಳೆ ಪರಿಣಾಮಗಳು ಹಾಗೂ ಪರಿಹಾರ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ಎಲ್ಲಾ ವಲಯ ಅಧಿಕಾರಿಗಳ ಜೊತೆ ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆ ವಿಚಾರ, ನಿಯಂತ್ರಣ ಕೊಠಡಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ, ಸ್ಚಚ್ಛತಾ ಡ್ರೈವ್ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ಚರ್ಚಿಸಿದರು. … Continue reading *ಬೆಂಗಳೂರಿನಲ್ಲಿ ಭಾರಿ ಮಳೆ: ಬಿಬಿಎಂಪಿ ಕಂಟ್ರೋಲ್ ರೂಂ ಗೆ ಭೇಟಿ ನೀಡಿ ಪರಿಹಾರ ಕ್ರಮ ಪರಿಶೀಲಿಸಿದ ಡಿಸಿಎಂ*