*ಲಿಫ್ಟ್ ಕಾಮಗಾರಿ ಹೊಂಡಕ್ಕೆ ಬಿದ್ದ 5 ವರ್ಷದ ಬಾಲಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಸಾಲು ಸಾಲು ದುರಂತಗಳು ಒಂದೆರಡಲ್ಲ. ಈ ನಡುವೆ ಲಿಫ್ಟ್ ಕಾಮಗಾರಿಗೆ ತೋಡಿದ್ದ ಹೊಂಡಕ್ಕೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಸುಹಾನ್ ಗೌಡ (5) ಮೃತ ಬಾಲಕ. ಕನ್ನಮಂಗಲದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕಟ್ಟಡದ ಲಿಫ್ಟ್ ಗೆಂದು 5 ಅಡಿ ಗುಂಡಿ ತೊಡಲಾಗಿದ್ದು, ಭಾರಿ ಮಳೆಯಾದರೂ ಲಿಫ್ಟ್ … Continue reading *ಲಿಫ್ಟ್ ಕಾಮಗಾರಿ ಹೊಂಡಕ್ಕೆ ಬಿದ್ದ 5 ವರ್ಷದ ಬಾಲಕ ದುರ್ಮರಣ*