*ಅಪಾರ್ಟ್ ಮೆಂಟ್ ಗೆ ನುಗ್ಗಿದ ಚಿರತೆ; ಬೆಂಗಳೂರಿನಲ್ಲಿ ಮನೆಯಿಂದ ಹೊರ ಬರಲು ಆತಂಕಕ್ಕೀಡಾದ ಜನರು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ, ಮೈಸೂರು, ಮಂಡ್ಯ ಬಳಿಕ ಈಗ ರಾಜಧಾನಿ ಬೆಂಗಳೂರಿನಲ್ಲಿಯೂ ಚಿರತೆ ಕಾಟ ಶುರುವಾಗಿದೆ. ಅಪಾರ್ಟ್ ಮೆಂಟ್ ಗಳಿಗೂ ಚಿರತೆ ನುಗ್ಗಿದ್ದು, ಸಿಲಿಕಾನ್ ಸಿಟಿ ಜನರು ಬೆಚ್ಚಿ ಬಿದ್ದಿದ್ದಾರೆ.Home add -Advt ಬೆಂಗಳೂರು ನಗರದ ಬೊಮ್ಮನಹಳ್ಳಿ ಕೂಡ್ಲು ಗೆಟ್ ಬಳಿಯ ಕ್ಯಾಡೆನ್ಜಾ ಅಪಾರ್ಟ್ ಮೆಂಟ್ ಗೆ ಚಿರತೆಯೊಂದು ನುಗ್ಗಿದ್ದು, ಅಪಾರ್ಟ್ ಮೆಂಟ್ ನ ವಾಹನಗಳ ನಿಲುಗಡೆ ಸ್ಥಳಗಳಲ್ಲಿ, ಲಿಫ್ಟ್ ಬಾಗಿಲಿನ ಬಳಿ, ಕಾಂಪೌಂಡ್ ನಲ್ಲಿ ಆರಾಮವಾಗಿ ಚಿರತೆ ಸಂಚಾರ ಮಾಡಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ … Continue reading *ಅಪಾರ್ಟ್ ಮೆಂಟ್ ಗೆ ನುಗ್ಗಿದ ಚಿರತೆ; ಬೆಂಗಳೂರಿನಲ್ಲಿ ಮನೆಯಿಂದ ಹೊರ ಬರಲು ಆತಂಕಕ್ಕೀಡಾದ ಜನರು*
Copy and paste this URL into your WordPress site to embed
Copy and paste this code into your site to embed