Latest

ರಾಮಮಂದಿರ ನಿರ್ಮಾಣಕ್ಕೆ 25 ಲಕ್ಷ ರೂ. ನೀಡಿದ ನಿರಾಣಿ

 ಪ್ರಗತಿವಾಹಿನಿ ಸುದ್ದಿ, ಮುಧೋಳ – ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ 25 ಲಕ್ಷ ರೂ. ನಿಧಿ ಸಮರ್ಪಿಸಿದ್ದಾರೆ.

ಶ್ರೀರಾಮ ಮಂದಿರ ನಿರ್ಮಾಣಕ್ಕೆ 25 ಲಕ್ಷ ರೂ. ಹಾಗೂ ಹುಬ್ಬಳ್ಳಿಯ ಸೇವಾ ಭಾರತಿ ಟ್ರಸ್ಟ್ ಗೆ 5 ಲಕ್ಷ ರೂ. ದೇಣಿಗೆ ನೀಡಿರುವುದಾಗಿ ವಿಧಾನಪರಿಷತ್ ಸದಸ್ಯ ಹನುಮಂತ ನಿರಾಣಿ ತಿಳಿಸಿದ್ದಾರೆ.

ಚೆಕನ್ನು  ಮುರುಗೇಶ ಆರ್. ನಿರಾಣಿಯವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ  ನರೇಂದ್ರ  ಅವರಿಗೆ ನೀಡಿದರು.

 

Home add -Advt

ಆತ್ಮಹತ್ಯೆಗೆ ಶರಣಾದ ಶೃತಿ ಕಪ್ಪಲಗುದ್ದಿ

ರಾಮ ರಥ ಮತ್ತು ಭಕ್ತರ ಮೇಲೆ ಹಲ್ಲೆ ಪ್ರಕರಣ; ಐವರ ಬಂಧನ

Related Articles

Back to top button